ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಬೆಸ್ಕಾಂ ಎಇಇ ಅಧಿಕಾರಿ
ಎರಡು ಲಕ್ಷ ರೂ.ಹಣ ಪಡೆಯುವಾಗ ಲೋಕಾಯುಕ್ತ ಎಇಇ ಅಧಿಕಾರಿ ಬಲೆಗೆ ಬಿದ್ದಿದ್ದಾನೆ.
ಬೆಂಗಳೂರು: ಎರಡು ಲಕ್ಷ ರೂ.ಹಣ ಪಡೆಯುವಾಗ ಲೋಕಾಯುಕ್ತ ಎಇಇ ಅಧಿಕಾರಿ ಬಲೆಗೆ ಬಿದ್ದಿದ್ದಾನೆ.
ಹೆಚ್.ಡಿ ಕನೆಕ್ಷನ್ ನಿಂದ ಎಲ್.ಡಿ ಕನೆಕ್ಷನ್ ಗೆ ಕನ್ವರ್ಷನ್ ಮಾಡೋದಕ್ಕಾಗಿ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನ ಇನ್ನು ರಾಣಿ ಚೆನ್ನಮ್ಮ ಮೈದಾನ
ಈಗ ಲೋಕಾಯುಕ್ತ ಪೋಲೀಸರ ಕೈಗೆ ಸಿಕ್ಕಿಬಿದ್ದಿರುವ ಅಧಿಕಾರಿಯನ್ನು ಹೆ.ಎ.ಎಲ್ ಭಾಗದ ಬೆಸ್ಕಾಂ ಎಇಇ ನರೇಶ್ ಎಂದು ಗುರುತಿಸಲಾಗಿದೆ.
ಸದ್ಯ ಪೊಲೀಸರು ಇನ್ನು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.