ಭದ್ರಾವತಿ ಪ್ರಕರಣ: ಆರೋಪಿಗಳಿಬ್ಬರಿಗೆ ಮರಣದಂಡನೆ ವಿಧಿಸಿ ಮಹತ್ವ ನಿರ್ಧಾರ ತೆಗೆದುಕೊಂಡ ಭದ್ರಾವತಿ ಕೋರ್ಟ್

Bhadravathi Case: ಮಹತ್ವದ ಪ್ರಕರಣವೊಂದರಲ್ಲಿ ಭದ್ರಾವತಿ ಕೋರ್ಟ್ ಆರೋಪಿಗಳಿಬ್ಬರಿಗೆ ಮರಣದಂಡನೆ ವಿಧಿಸಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿ ಇಬ್ಬರಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ.

ಭದ್ರಾವತಿ ಪ್ರಕರಣ: ಆರೋಪಿಗಳಿಬ್ಬರಿಗೆ ಮರಣದಂಡನೆ ವಿಧಿಸಿ ಮಹತ್ವ ನಿರ್ಧಾರ ತೆಗೆದುಕೊಂಡ ಭದ್ರಾವತಿ ಕೋರ್ಟ್

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ.