ಬೆಂಗಳೂರು: 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಮಾಲೆ ಕಣ್ಣಿಗೆ ಲೋಕವೆಲ್ಲಾ ಹಳದಿ ಕಾಣುವಂತೆ ಕಾಂಗ್ರೆಸ್‌ ಕಾಲದಲ್ಲಿ ಮಾಡಿದ ಅಕ್ರಮಗಳ ಫಲಶ್ರುತಿಯೇ ಇಂದಿನ ಪರಿಸ್ಥಿತಿಗೆ ಕಾರಣ’ವೆಂದು ಆರೋಪಿಸಿದೆ.


ಸಿದ್ದರಾಮಯ್ಯ? ಬಿಜೆಪಿ ಸರ್ಕಾರ ತನಿಖೆಯ ಆಳ ಇಳಿದಂತೆ ಬಿಸಿ ತಟ್ಟಿತೇ? ಕೆಪಿಎಸ್‌ಸಿ ಹಾಗೂ ಪೊಲೀಸ್ ನೇಮಕ ಸಮಯದಲ್ಲಿ ನಡೆದ ಅಕ್ರಮವನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕಿದ್ದೇಕೆ? ಸಿದ್ದರಾಮಯ್ಯ ಅವರೇ ಈ ಹಗರಣದಲ್ಲಿ ನೀವು ಪಡೆದ ಪರ್ಸೆಂಟೇಜ್ ಎಷ್ಟು?’ ಎಂದು ಪ್ರಶ್ನಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನರ್ಸ್‌ಗಳಿಗೆ ಸರ್ಟಿಫಿಕೇಟ್ ಕೊಡೋದರಲ್ಲಿ ಅಶ್ವತ್ಥ ನಾರಾಯಣ ಅವರಿಗೆ ದೊಡ್ಡ ಇತಿಹಾಸವಿದೆ: ಹೆಚ್‌ಡಿಕೆ ಹೊಸ ಬಾಂಬ್


ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರು ನಡೆಸಿದ ಅಕ್ರಮಕ್ಕೆ ಇಲ್ಲಿದೆ ಸಾಕ್ಷ್ಯ. ನೇಮಕಾತಿಗೆ 25 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದು ಏಕೆ?’ ಎಂದು ಪ್ರಶ್ನಿಸಿದೆ.


ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ಯುವಕ ಆತ್ಮಹತ್ಯೆಗೆ ಶರಣು...


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.