ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿರುವ ಘಟನೆ ಖಂಡಿಸಿರುವ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. #ಗೂಂಡಾಕಾಂಗ್ರೆಸ್‌ ಹ್ಯಾಶ್ ಟ್ಯಾಗ್ ಬಳಸಿ ಗುರುವಾರ ಸರಣಿ ಟ್ವೀಟ್ ಮಾಡಿದೆ.  


COMMERCIAL BREAK
SCROLL TO CONTINUE READING

‘ತುಮಕೂರಿನಲ್ಲಿ ಶಿಕ್ಷಣ ಮಂತ್ರಿಗಳ ಮನೆಗೆ ನುಗ್ಗಿ ಎನ್‌ಎಸ್‌ಯುಐ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಗಲಭೇಕೋರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರೇರಣೆಯೇ? ಈ ಮರಿರೌಡಿಗಳು ಕಾಂಗ್ರೆಸ್‌ ಪಕ್ಷ ಸೇರಿಕೊಂಡರೆ ರಾಜ್ಯದ ಗತಿ ಏನಾಗಬಹುದು?’ ಎಂದು ಬಿಜೆಪಿ ಪ್ರಶ್ನಿಸಿದೆ.


ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ: ನ್ಯಾ.ಕೆ.ಭಕ್ತವತ್ಸಲ ಆಯೋಗಕ್ಕೆ ಅಹವಾಲು ಸಲ್ಲಿಸಲು ಸೂಚನೆ


ಕಾಂಗ್ರೆಸ್‍ಗೆ ಬಿಜೆಪಿ ಪ್ರಶ್ನಿಸಿದೆ.


ಇದನ್ನೂ ಓದಿ: 'ಸಚಿವ ನಾಗೇಶ್ ಅವರ ಮನೆ ಮೇಲಿನ ದಾಳಿ ಹೇಡಿತನದ ಸಂಕೇತ'


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.