ಬೆಂಗಳೂರು: ಸಿದ್ದರಾಮಯ್ಯರ ರಾಜಕೀಯ ಹೊಡೆತ ತಾಳಲಾರದೇ #ಅಸಹಾಯಕಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ? ಎಂದು ಬಿಜೆಪಿ ವ್ಯಂಗ್ಯವಾಡಿದೆ. ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹುಬ್ಬಳ್ಳಿ ಗಲಭೆಯಲ್ಲಿ ಬಿಜೆಪಿ, ಪಿಎಫ್‍ಐ ಷಡ್ಯಂತ್ರವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದೆ.


ಜಮೀರ್ ಅಹ್ಮದ್ ಅವರಿಗೂ ನಿಮ್ಮ ಪಕ್ಷಕ್ಕೂ ಸಂಬಂಧ ಇದೆಯೋ, ಇಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಈ ರೀತಿ ತಿಪ್ಪೆಸಾರಿಸುವ ಬದಲು ಸತ್ಯ ಒಪ್ಪಿಕೊಳ್ಳಿ’ ಎಂದು ಟೀಕಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Hindi Imposition: ‘ಹಿಂದಿ ಮಾತನಾಡಲು ಬಯಸದವರು ದೇಶ ಬಿಟ್ಟು ತೊಲಗಲಿ’


PSI ನೇಮಕಾತಿ ಅಕ್ರಮ: ತಡರಾತ್ರಿವರಗೆ ನಿದ್ರೆ ಬರದೆ ಪರದಾಡಿದ ದಿವ್ಯಾ ಹಾಗರಗಿ


ಸಿದ್ದರಾಮಯ್ಯ ಸೂಟು!!! ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ #ಅಸಹಾಯಕಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ? ಡಿಕೆಶಿಯವರೇ ಹುಬ್ಬಳ್ಳಿ ಗಲಭೆಕೋರರಿಗೆ ಫುಡ್ ಕಿಟ್ ಹಂಚಲು ಹೋದ ಜಮೀರ್ ಅವರಿಗೆ ನೊಟೀಸ್‌ ನೀಡುವುದು ಬಿಟ್ಟು ಅಂತರ ಕಾಯ್ದುಕೊಂಡಿದ್ದೇಕೆ? ಎಂದು ಬಿಜೆಪಿ ಕೇಳಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.