ಬೆಂಗಳೂರು: ಪಠ್ಯಪುಸ್ತಕದಲ್ಲಿ ಇತಿಹಾಸ ತಿರುಚಿದ ಕಾಂಗ್ರೆಸ್ ನಾಯಕರ ಜ್ಞಾನಹರಣವಾಗುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಪಠ್ಯಪುಸ್ತಕ ಪರಿಷ್ಕರಣೆ ವಿವಾದ ವಿಚಾರವಾಗಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

ಕೇಂದ್ರ ಸರ್ಕಾರವನ್ನು ಟೀಕಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, ‘ಅಂದು ಸೀತಾ ಮಾತೆಯ ವಸ್ತ್ರಾಪಹರಣ ಮಾಡಿದಂತೆ ಇಂದು ಬಿಜೆಪಿಯವರು ಪ್ರಜಾಪ್ರಭುತ್ವವನ್ನು ಬೆತ್ತಲೆಗೊಳಿಸಲು ಹೊರಟಿದ್ದಾರೆ’ ಎಂದಿದ್ದರು. ಮಹಾಭಾರತದಲ್ಲಿನ ವಸ್ತ್ರಾಪಹರಣ ದೃಶ್ಯದ ಉದಾಹರಣೆ ತೆಗೆದುಕೊಳ್ಳಲು ಹೋಗಿ ಸುರ್ಜೆವಾಲಾ ದ್ರೌಪದಿ ಬದಲಿಗೆ ಸೀತಾದೇವಿಯ ಹೆಸರು ಹೇಳಿದಕ್ಕೆ ಬಿಜೆಪಿ ಕಿಡಿಕಾರಿದೆ.


Chaddi Campaign: ಚಡ್ಡಿ ಸುಟ್ಟು ಶಾಸಕ ಪಿ.ರಾಜೀವ್ ಮನೆಮುಂದೆ ಬೂದಿ ಇಟ್ಟರು!


‘ಸುರ್ಜೇವಾಲಾ ಅವರೇ, ರಾಷ್ಟ್ರದ ನೈಜ ಇತಿಹಾಸದ ಬದಲು ಮೊಗಲರ ಇತಿಹಾಸವನ್ನು ನೀವು ಓದಿರುವುದರಿಂದ ಈ ದೋಷವುಂಟಾಗಿದೆ. ಸೀತಾಮಾತೆಗೆ ಅವಮಾನ ಮಾಡಿದ ನೀವು ದೇಶದ ಕ್ಷಮೆ ಕೇಳಬೇಕು’ ಎಂದು ಬಿಜೆಪಿ ಆಗ್ರಹಿಸಿದೆ.


ಪ್ರವಾದಿ ಮಹಮ್ಮದ್ ಅವಹೇಳನ: ನಡುರಸ್ತೆಯಲ್ಲೇ ನೂಪುರ್ ಶರ್ಮಾ ಪ್ರತಿಕೃತಿ ನೇತು ಹಾಕಿದ ಕಿಡಿಗೇಡಿಗಳು!


ಸಿದ್ದರಾಮಯ್ಯನವರೇ?’ ಎಂದು ಬಿಜೆಪಿ ಪ್ರಶ್ನಿಸಿ ಟ್ವೀಟ್ ಮಾಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.