ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೈಮೇಲಾಗಿದ್ದು, ಕೆಪಿಸಿಸಿ ಅಧ‍್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮುಖಭಂಗವುಂಟಾಗಿದೆ. ಇದೇ ವಿಚಾರವನ್ನಿಟ್ಟಿಕೊಂಡು ಇದೀಗ ಬಿಜೆಪಿ ಕಾಂಗ್ರೆಸ್ ನಾಯಕರ ಕಾಲೆಳೆದಿದೆ.


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯ ಅವರು ಚದುರಂಗ ಆಟದಲ್ಲಿ ಬಾರಿ ನಿಸ್ಸಿಮರು. ಡಿಕೆಶಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ, ರಾಜನಂತೆ ಬಿಂಬಿಸಿ ಈಗ ಅವರ ಬೆಂಬಲಿಗರನ್ನೇ ಎತ್ತಿಕಟ್ಟುತ್ತಿದ್ದಾರೆ. ಡಿಕೆಶಿ ಅಸಹಾಯಕರಾಗಿ ನಿಲ್ಲಬೇಕಷ್ಟೆ!’ ಎಂದು ಟೀಕಿಸಿದೆ.


ಇದನ್ನೂ ಓದಿ: ಮಗಳ ಶವದ ಜತೆ 4 ದಿನ ಕಳೆದ ತಾಯಿ..! ಮಂಡ್ಯದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ


ಅಂಗೈಯಲ್ಲಿ ಅರಮನೆ ತೋರಿಸಿದ ಕೇಜ್ರಿವಾಲ್ ಪಕ್ಷದಿಂದ ಜನತೆಗೆ ನರಕ ದರ್ಶನ- ಬಿಜೆಪಿ


ಡಿಕೆಶಿಗೆ ಟಕ್ಕರ್ ನೀಡಲು 2ನೇ ಅಭ್ಯರ್ಥಿ ಕಣಕ್ಕೆ ಇಳಿಸಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಡಿಕೆಶಿ ಆಪ್ತರನ್ನೇ ಅಭ್ಯರ್ಥಿಯನ್ನಾಗಿ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ. ಈ ಹಿನ್ನೆಲ ಮನ್ಸೂರ್ ಖಾನ್‍ಗೆ ಟಿಕೆಟ್ ನೀಡಲು ಸಿದ್ದು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.