ಧಾರವಾಡ: ಜಿಲ್ಲಾಧಿಕಾರಿ ಕಚೇರಿಗೆ ಮಾಟ ಮಂತ್ರ ಮಾಡಿರುವ ವಿಚಿತ್ರ ಘಟನೆ ಧಾರವಾಡ (Dharwad) ದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಜಿಲ್ಲಾಧಿಕಾರಿ ಕಚೇರಿ ಎದುರು ನಿಂಬೆಹಣ್ಣು ಹಾಗೂ ಮೊಟ್ಟೆ ಇಟ್ಟು ಮಾಟ ಮಂತ್ರ(Black magic) ವನ್ನು ಮಾಡಲಾಗಿದೆ.ನಿಂಬೆ ಹಣ್ಣಿನ ಮೇಲೆ ವೀರಭದ್ರ ಎಂದು‌ ಹೆಸರು ಬರೆದು ಮೊಟ್ಟೆ ಸುಡಲಾಗಿದೆ.ಇದನ್ನು ಕಳೆದ ರಾತ್ರಿ ಮಾಡಿ ಹೋಗಿರಬೇಕು ಎಂದು ಶಂಕಿಸಲಾಗಿದೆ.


ಇದನ್ನೂ ಓದಿ: ಈಗಲ್‌ ಟನ್‌ ವಿವಾದ: ಟೀಕಾಕಾರರ ವಿರುದ್ಧ ಹೆಚ್‌ಡಿಕೆ ತೀವ್ರ ವಾಗ್ದಾಳಿ


ಈಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಕಚೇರಿ ಎದುರು ಮಾಟ ಮಂತ್ರ ಮಾಡಿರುವುದನ್ನು ನೋಡಿರುವ ಇಲ್ಲಿನ ಜನರು ಆತಂಕ ವ್ಯಕ್ತಪಡಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.