ಚಾಮರಾಜನಗರ: ಬಿಎಸ್ ಪಿ ಉಚ್ಛಾಟಿದ ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಎನ್. ಮಹೇಶ್ ಅವರು ಬಿಜೆಪಿ ಸೇರ್ಪಡೆ ಸಂಬಂಧ ಬಿಜೆಪಿ(BJP) ನಾಯಕರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಸಚಿವರಾದ ಆರ್. ಅಶೋಕ್, ಎಸ್. ಟಿ. ಸೋಮಶೇಖರ್, ಗೋಪಾಲಯ್ಯ ಮತ್ತು ಸುರೇಶ್ ಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.


'ಕೊರೋನಾ ಎರಡನೇ ಅಲೆ'ಯ ಅಬ್ಬರ: ರಾಜ್ಯದಲ್ಲಿ ಮತ್ತೆ 'ನೈಟ್ ಕರ್ಫ್ಯೂ'..!?


ಸಂಕ್ರಾತಿ ಹಬ್ಬದ ನಂತರ ಎನ್.ಮಹೇಶ್ ಅವರು ಬಿಜೆಪಿ ಸೇರುವ ಸಾಧ್ಯತೆ ಇದ್ದು, ಈಗಾಗಲೇ ಒಂದು ಹಂತದ ಮಾತುಕತೆ ನಡೆದಿದ್ದು, ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಿಜೆಪಿ ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.


'ಕುರುಬರು ಭಾರತದ ಮೂಲ ನಿವಾಸಿಗಳು- ನಮಗೂಬೇಕು ಅಭಿವೃದ್ಧಿ ನಿಗಮ'