ಪೆಟ್ರೋಲ್ ಬಾಂಬ್ ಎಸೆತ, ತಲವಾರಿನಿಂದ ಹಲ್ಲೆ, ಸರಕಾರದಿಂದ ಕೋಮುಗಲಭೆಗಳಿಗೆ ಕುಮ್ಮಕ್ಕು: ವಿಜಯೇಂದ್ರ 

ಗಣೇಶನ ವಿಗ್ರಹದ ಶಾಂತಿಯುತ ಮೆರವಣಿಗೆ ಸಂದರ್ಭದಲ್ಲಿ ದೇಶದ್ರೋಹಿಗಳಿಂದ ಪೂರ್ವನಿಯೋಜಿತ ಕೃತ್ಯ ನಡೆದಿದೆ. ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಸುಟ್ಟು ಹೋದ ಅಂಗಡಿಗಳ ಸಂಬಂಧ ರಾಜ್ಯ ಸರಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಪೆಟ್ರೋಲ್ ಬಾಂಬ್ ಎಸೆತ, ತಲವಾರಿನಿಂದ ಹಲ್ಲೆ, ಸರಕಾರದಿಂದ ಕೋಮುಗಲಭೆಗಳಿಗೆ ಕುಮ್ಮಕ್ಕು: ವಿಜಯೇಂದ್ರ 

About the Author