ತುಮಕೂರು: ಅನ್ನದಾಸೋಹದ ಜೊತೆಗೆ ಅಕ್ಷರ ಕಲಿಸಿದ ಸಿದ್ಧಗಂಗಾ ಶ್ರೀಗಳು ಪ್ರಾತಃಸ್ಮರಣೀಯ, ನಡೆದಾಡುವ ದೇವರ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

Ration Card: ಖಾತೆ ಹಂಚಿಕೆ ಬೆನ್ನಲ್ಲೇ 'ಪಡಿತರ ಚೀಟಿ'ದಾರರಿಗೆ 'ಸಿಹಿ ಸುದ್ದಿ' ನೀಡಿದ ಉಮೇಶ್ ಕತ್ತಿ..!


ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ , ಶಿವಕುಮಾರ ಶ್ರೀ(Siddaganga Swamiji)ಗಳ ಬದುಕು, ಸಾಧನೆ ಸಾರುವ ಉದ್ದೇಶದಿಂದ ಪೂಜ್ಯರ ಹುಟ್ಟೂರಿನಲ್ಲಿ 111 ಅಡಿ ಪುತ್ಥಳಿ, ಗ್ರಾಮದ ಅಭಿವೃದ್ಧಿಗೆ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ವೀರಾಪುರ ಗ್ರಾಮ ತೀರ್ಥಕ್ಷೇತ್ರ ಆಗಬೇಕು ಎಂದು ಹೇಳಿದರು.


B.S.Yediyurappa: ಹಾಲಿ ಸಚಿವರ ಖಾತೆಗಳು ಅದಲು-ಬದಲು..!? ಇಲ್ಲಿದೆ ಕಂಪ್ಲೀಟ್ ಪಟ್ಟಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.