ಬೆಂಗಳೂರು: ಆನೆ ದಂತ(​Elephant Tusks)ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸರು ಹಾಸನ ಮೂಲದ ಚಂದ್ರೇಗೌಡ(46), ಹಾವೇರಿ ಮೂಲದ ಸೋಮಲಿಂಗಪ್ಪ(41) ಮತ್ತು ಪ್ರವೀಣ್ ಗುಳೇದ್(24) ಎಂಬುವವರನ್ನು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಹೋಳಿ ಆಡುವ ನೆಪದಲ್ಲಿ ವಸೂಲಿ ಧಂದೆ: ಹಣ ಕೊಡದಿದ್ರೆ ಹಲ್ಲೆ


ಬಂಧಿತ ಆರೋಪಿಗಳು ಬನಶಂಕರಿ ಬಳಿ ಇರುವ ಶಾಲೆಯೊಂದರ ಬಳಿ ಕೋಟ್ಯಂತರ ರೂ. ಬೆಲೆ ಬಾಳುವ 2 ಆನೆ ದಂತ(Elephant Tusks)ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಹೊಂದಿದ್ದ ಸಿ.ಕೆ.ಅಚ್ಚುಕಟ್ಟು ಪೊಲೀಸರು(CK Achukattu Police) ಸರಿಯಾದ ಸಮಯಕ್ಕೆ ದಾಳಿ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   


Elephant Ivory)ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.


ಇದನ್ನೂ ಓದಿ: 'ಜೇಮ್ಸ್' ನೋಡುತ್ತಲೇ ಪ್ರಾಣ ಬಿಟ್ಟ ಅಪ್ಪು ಅಭಿಮಾನಿ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.