ಬೆಂಗಳೂರು : ಹೊಸ ವರ್ಷ ಹಿನ್ನೆಲೆಯಲ್ಲಿ ಇಂದು ನಿಕಟಪೂರ್ವ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ‌ ಭೇಟಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಸಿಎಂ ಬೊಮ್ಮಾಯಿ‌(Basavaraj Bommai) ಅವರು ಮಾಜಿ ಸಿಎಂ ಬಿಎಸ್‌ವೈ ಭೇಟಿ ಮಾಡಿ ಹೂ ಗುಚ್ಛ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು. ಇದೆ ವೇಳೆ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.


ಇದನ್ನೂ ಓದಿ : ಹೊಸ ವರ್ಷದ ಸಂಭ್ರಮದಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಜನ..!


ಮಾಜಿ ಸಿಎಂ ಯಡಿಯೂರಪ್ಪ(BS Yeddyurappa) ಭೇಟಿಗೂ ಮೊದಲು ಹೊಸ ವರ್ಷದ ಅಂಗವಾಗಿ ವೈಯಾಲಿಕಾವಲ್ ಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವ ಮುನಿರತ್ನ ಟಿಟಿಡಿ ನಿರ್ದೇಶಕ ಶಶಿಧರ ಉಪಸ್ಥಿತರಿದ್ದರು.


[[{"fid":"226027","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.