ಬೆಂಗಳೂರು: ಸಂಪುಟ ವಿಸ್ತರಣೆಯ ನಂತ್ರ ನೂತನ 7 ಸಚಿವರಿಗೆ ಯಾವಾಗ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬ ಕುತೂಲಹಕ್ಕೆ ತೆರೆ ಬಿದ್ದಿದ್ದು, ನಾಳೆ ಬೆಳಿಗ್ಗೆ 7.30ಕ್ಕೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ(B.S.Yediyurappa), ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವಂತ ಲೀಸ್ಟ್ ರೆಡಿ ಇದೆ. ನಾಳೆ ಬೆಳಿಗ್ಗೆ 7.30ಕ್ಕೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.


H.D.Kumaraswamy: 'ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ'


ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ 7 ಸಚಿವರು ಸೇರ್ಪಡೆಯಾಗಿದ್ದಾರೆ. ಎಲ್ಲರಿಗೂ ನಾಳೆ ಬೆಳಗ್ಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಸ್. ಅಂಗಾರ ಅವರಿಗೆ ಖಾತೆ ಹಂಚಿಕೆ ಮಾಡಲಾಗುವುದು.


Cabinet Meeting: ನಾಳೆ ಸಚಿವ ಸಂಪುಟ ಸಭೆ: ಹೊಸ ಖಾತೆ ಜೊತೆ ಬರಲಿದ್ದಾರೆ ನೂತನ ಸಚಿವರು..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.