ಮೆಟ್ರೋ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕಾರಣವಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಮೆಟ್ರೋ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕಾರಣವಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More