ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನ ಸಿಎಂ ಸಿದ್ದರಾಮಯ್ಯ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.ಇದರ ಭಾಗವಾಗಿ ಇಂದು ಸಿಎಂಗೆ ಇರುವ ಜೀರೋ ಟಾಫ್ರಿಕ್ ಹಿಂತೆಗೆದುಕೊಳ್ಳುವಂತೆ ಮಾಡುವುದರ ಜೊತೆಗೆ ಇನ್ಮುಂದೆ ಹಾರ ತುರಾಯಿಗಳ ಬದಲಾಗಿ ಪುಸ್ತಕ ನೀಡುವಂತೆ ಅವರು ಮನವಿ ಮಾಡಿದ್ದಾರೆ.


ಕಾಂಗ್ರೆಸ್ ಸರ್ಕಾರದ ಕಿತ್ತಾಟಕ್ಕೆ ಅಧಿಕೃತ ಚಾಲನೆ ದೊರಕಿದೆ: ಬಿಜೆಪಿ ವ್ಯಂಗ್ಯ


Karnataka CM: ʼಜೋಡೆತ್ತುʼ ಸರ್ಕಾರಕ್ಕೆ ಶುಭ ಕೋರಿದ ಸಲಗ..! ಛಲ ಬಿಡದ ತ್ರಿವಿಕ್ರಮನಂತೆ ಕೆಲಸ ನಿರ್ವಹಿಸಿ ಎಂದ ವಿಜಿ..


COMMERCIAL BREAK
SCROLL TO CONTINUE READING

https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.