ಉಪಚುನಾವಣೆಯಲ್ಲಿ ಸೋತ ಬಿಜೆಪಿಯವರು 'ವಕ್ಫ್ ಹೋರಾಟ' ನಾಟಕ ಪ್ರಾರಂಭಿಸಿದ್ದಾರೆ : ಸಿಎಂ

ವಕ್ಫ್ ಆಸ್ತಿಗಳನ್ನು ತೆರವುಗೊಳಿಸಿ ಕೊಡುವ ಭರವಸೆಯನ್ನು ನೀಡಿ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ, ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟೀಸುಗಳನ್ನೂ ನೀಡಿದ್ದರು. ಬಿಜೆಪಿಯವರು ರಾಜಕೀಯ ಇಬ್ಬಂದಿತನವನ್ನು ಇಬ್ಬದಿನೀತಿಯನ್ನು ಪಾಲಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಉಪಚುನಾವಣೆಯಲ್ಲಿ ಸೋತ ಬಿಜೆಪಿಯವರು 'ವಕ್ಫ್ ಹೋರಾಟ' ನಾಟಕ ಪ್ರಾರಂಭಿಸಿದ್ದಾರೆ : ಸಿಎಂ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.