ಮೈಸೂರಿನಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ : 2578 ಕೋಟಿಗಳ ಅನುದಾನ ನೀಡಿ, ವಿಪಕ್ಷಗಳಿಗೆ ಸಿಎಂ ಟಾಂಗ್‌

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ. ಸಾಧನಾ ಸಮಾವೇಶಕ್ಕೆ ಹರಿದುಬಂದ ಜನಸಾಗರ. 2578 ಕೋಟಿಗಳ ಅನುದಾನ ನೀಡುತ್ತಾ ವಿಪಕ್ಷಗಳಿಗೆ ಸಿಎಂ ಗುದ್ದು. ಭಾಷಣದಲ್ಲಿ ಡಿಕೆಶಿ ಹೆಸರು ಪ್ರಸ್ತಾಪಿಸದಕ್ಕೆ  ಸ್ವಪಕ್ಷಿಯರ ವಿರುದ್ಧ ಗರಂ ಆದ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ, ಡಿಸಿಎಂ ಡಿಕೆಶಿ ಎದುರೇ ಸಿದ್ದುಗೆ ಜನಗಳ ಜೈಕಾರ. ಮೋದಿ ಟೀಕಿಸುತ್ತಾ ಎಲ್ಲರ ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಎಂದ ಖರ್ಗೆ. ಮೈಸೂರು ಸಮಾವೇಶದ ಕಂಪ್ಲೀಟ್ ಡಿಟೆಲ್ಸ್ ಇಲ್ಲಿದೆ.

ಮೈಸೂರಿನಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ : 2578 ಕೋಟಿಗಳ ಅನುದಾನ ನೀಡಿ, ವಿಪಕ್ಷಗಳಿಗೆ ಸಿಎಂ ಟಾಂಗ್‌

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.