ದಾವಣಗೆರೆ​: ಕಾಂಗ್ರೆಸ್ ಕಾರ್ಪೊರೇಟರ್ ಲಿಂಗರಾಜು ಅವರ ಪುತ್ರ ರಾಕೇಶ್ ತನ್ನ ಗರ್ಲ್ ಫ್ರೆಂಡ್ ಸ್ನೇಹಿತನಿಗೆ ಥಳಿಸಿ ಗಾಯಗೊಳಿಸಿದ ಘಟನೆ ಮಂಗಳವಾರ ದಾವಣಗೆರೆಯ ಕೆಟಿಜೆ ಪೋಲಿಸ್ ಸ್ಟೇಶನ್ ವ್ಯಾಪ್ತಿಯಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಾವ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. 



ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.