ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(Narendra Modi) ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಸರ್ಕಾರದ ಲಸಿಕಾ ಸಾಧನೆಯ ಬಗ್ಗೆ ವ್ಯಂಗ್ಯವಾಡಿದ್ದಾರೆ.


Siddaramaiah) ಟೀಕಿಸಿದ್ದಾರೆ.


ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್


COMMERCIAL BREAK
SCROLL TO CONTINUE READING

‘ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ(COVID-19 Vaccine) ನೀಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ’ ಎಂದು ವ್ಯಂಗ್ಯವಾಡಿದ್ದಾರೆ.


COVID-19 Vaccine) ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ?’ ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.  


School Children : ಈಗ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಸುರಕ್ಷಿತ : ಪೋಷಕರಿಗೆ ಮಕ್ಕಳ ತಜ್ಞರಿಂದ ಸಲಹೆ 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ