ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯಕ್ಕೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

BJP vs Congress: ಪ್ರಧಾನಿ ಮೋದಿ 'ಗಾಯಬ್' ಎಂದು ಹಂಚಿಕೊಂಡಿದ್ದ ಕಾಂಗ್ರೆಸ್ ಪೋಸ್ಟ್ಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್ ವಾರ್ ನಡೆಸಿರುವ ಬಿಜೆಪಿ, ʼಕಾಂಗ್ರೆಸ್ ನಾಯಕರನ್ನ ಪಾಕಿಸ್ತಾನದ ಪಿಆರ್ ಎಜೆಂಟ್ʼ ಎಂದು ವಾಗ್ದಾಳಿ ನಡೆಸಿದೆ.
ʼಕರ್ನಾಟಕದ ಕಾಂಗ್ರೆಸ್ ನಾಯಕರು ಪಾಕಿಸ್ಥಾನದ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ. ಅವಕಾಶ ಲಭಿಸಿದರೆ ಪಾಕಿಸ್ಥಾನದ ರಾಜಕೀಯದಲ್ಲೂ ಮಿಂಚಬಹುದೇನೋ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಒಬ್ಬರಿಗೆ ಯುದ್ಧ ಬೇಡವಂತೆ, ಮತ್ತೊಬ್ಬರಿಗೆ ಪಾಕಿಸ್ಥಾನ ಮಿತ್ರರಾಷ್ಟ್ರವಂತೆ, ಇನ್ನೊಬ್ಬರು ಉಗ್ರರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ. ತುಂಡು ಮತಗಳಿಗಾಗಿ ಪಾಕಿಸ್ಥಾನ ಪ್ರೇರಿತ ಉಗ್ರವಾದವನ್ನು ಸಮರ್ಥಿಸುವುದಾದರೆ ಉಗ್ರಗಾಮಿಗಳಿಗೂ, ಕಾಂಗ್ರೆಸ್ಸಿಗರಿಗೂ ಯಾವ ವ್ಯತ್ಯಾಸವಿದೆ?ʼ ಎಂದು ಬಿಜೆಪಿ ಪ್ರಶ್ನಿಸಿದೆ.
ಕರ್ನಾಟಕದ ಕಾಂಗ್ರೆಸ್ ನಾಯಕರು ಪಾಕಿಸ್ಥಾನದ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ. ಅವಕಾಶ ಲಭಿಸಿದರೆ ಪಾಕಿಸ್ಥಾನದ ರಾಜಕೀಯದಲ್ಲೂ ಮಿಂಚಬಹುದೇನೋ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಒಬ್ಬರಿಗೆ ಯುದ್ಧ ಬೇಡವಂತೆ, ಮತ್ತೊಬ್ಬರಿಗೆ ಪಾಕಿಸ್ಥಾನ ಮಿತ್ರರಾಷ್ಟ್ರವಂತೆ, ಇನ್ನೊಬ್ಬರು ಉಗ್ರರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ.
ತುಂಡು… pic.twitter.com/WccOcd5bsi
— BJP Karnataka (@BJP4Karnataka) April 29, 2025
ಸಂವಿಧಾನ ನಟ್ಟು ಬೋಲ್ಟ್ ಟೈಟ್ ಮಾಡಲಿದೆ!!
ಒಂದು ಕಡೆ ದುರಹಂಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮೇಲೆ ದರ್ಪ ತೋರಿ ಕಪಾಳಮೋಕ್ಷಕ್ಕೆ ಯತ್ನಿಸಿದರೆ, ಇನ್ನೊಂದಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಭಟನಕಾರರಿಗೆ ಬೆದರಿಕೆ ಹಾಕುತ್ತಿದ್ದಾರೆ. ಮಿಸ್ಟರ್ ಡಿಕೆ ಶಿವಕುಮಾರ್ ಅವರೇ, ಈಗ ದೇಶದಲ್ಲಿ ಜಾರಿಯಲ್ಲಿರುವುದು ನಕಲಿ ಗಾಂಧಿ ಕುಟುಂಬದ ಸಂವಿಧಾನವಲ್ಲ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಜಾರಿಯಲ್ಲಿದೆ. ನಿಮ್ಮ ಸರ್ವಾಧಿಕಾರ ಆಡಳಿತ ನಡೆಯುವುದಿಲ್ಲ. ನಡೆಸಲು ಯತ್ನಸಿದರೆ ಅಂಬೇಡ್ಕರ್ ಸಂವಿಧಾನ ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡಲಿದೆʼ ಎಂದು ಬಿಜೆಪಿ ಕುಟುಕಿದೆ.
ನಿಮ್ಮ ಗೂಂಡಾಗಿರಿಗೆ ಕೊನೆಯೆಂದು?
ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯಕ್ಕೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ @siddaramaiah ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ.
ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ, ಪೊಲೀಸ್… pic.twitter.com/Pjy1UiVZn2
— BJP Karnataka (@BJP4Karnataka) April 29, 2025
ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯಕ್ಕೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ, ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತುತ್ತಿದ್ದಾರೆ, ಮಹಿಳೆಯರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ದರ್ಪದಿಂದ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿರುವುದು ಮುಖ್ಯಮಂತ್ರಿ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ. ಸಿದ್ದರಾಮಯ್ಯನವರೇ ನಿಮ್ಮ ಗೂಂಡಾಗಿರಿಗೆ ಕೊನೆಯೆಂದು? ನಿಮ್ಮ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು?ʼ ಎಂದು ಬಿಜೆಪಿ ಪ್ರಶ್ನಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.