ಬೆಳಗಾವಿ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಿಧಿಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ 2ಲಕ್ಷ ರೂ. ಕೊಟ್ಟಿರುವ ಬೆನ್ನಲ್ಲೆ ಬಿಜೆಪಿ ನಾಯಕರು ಎಚ್ಚೆತ್ತುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಬೆಳಗಾವಿ ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್(Dr.Sonali Sarnobat) 5 ಲಕ್ಷ ರೂ. ಚೆಕ್ ಸಮರ್ಪಿಸಿದರು.


B.Sriramulu: 'ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ'


ನಗರದಲ್ಲಿ ಮಂಗಳವಾರ ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ 5 ಲಕ್ಷ ರೂ. ಚೆಕ್​ ಅನ್ನು ಡಾ.ಸೋನಾಲಿ ಸರ್ನೋಬತ್, ಡಾ.ಸಮೀರ್ ಸರ್ನೋಬತ್ ಹಸ್ತಾಂತರಿಸಿದರು.


Basavaraj Horatti: ಸಭಾಪತಿ ಸ್ಥಾನಕ್ಕೆ 'ಬಸವರಾಜ್ ಹೊರಟ್ಟಿ' ಹೆಸರು ಫೈನಲ್!


ಸಚಿನ್ ಸರ್ನೋಬತ್. ಪಂಕಜಾ ಭಟ್, ಜಿಲ್ಲಾ ವ್ಯವಸ್ಥಾ ಪ್ರಮುಖ ವಿಶಾಲ ಖಂಡಾಗಳೆ, ನಗರ ಸಹಸೇವಾ ಪ್ರಮುಖ ದಿನೇಶ ಪಾಟೀಲ, ನಗರ ಸಂಪರ್ಕ ಪ್ರಮುಖ ಗುರುದತ್ತ ಕುಲಕರ್ಣಿ ಇತರರು ಇದ್ದರು.


Ramesh Jarkiholi: ರಾಜ್ಯ ರಾಜಕೀಯದ ಬಗ್ಗೆ ಹೊಸ ಸುಳಿವು ಕೊಟ್ಟ ಬೆಳಗಾವಿ ಸಾಹುಕಾರ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.