ಮೈಸೂರು: 2 ವರ್ಷದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ. ಬಡವರಿಗೆ 10 ಕೆ.ಜಿ ಅಕ್ಕಿ ಕೊಡ್ತೀನಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

Basanagouda Patil Yatnal: ಬಿ.ವೈ.ವಿಜಯೇಂದ್ರ ರಾಜ್ಯದ ಸೂಪರ್ ಸಿಎಂ, ಸಾಕ್ಷಿ ನೀಡಿದ ಯತ್ನಾಳ್!


ನಗರದಲ್ಲಿ ಮಾತನಾಡಿದ ಮಾಜಿ ಸಿಎಂ(Siddaramaiah) ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತ ಪಡಿಸಿದ್ದು, 'ನಾನು ಅಧಿಕಾರದಲ್ಲಿ ಇದ್ದಾಗ ಪ್ರತಿಯೊಬ್ಬರಿಗೆ ಫ್ರೀಯಾಗಿ 7 ಕೆಜಿ ಅಕ್ಕಿ ಕೊಡ್ತಿದ್ದೆ. ಈಗ 5 ಕೆಜಿ ಮಾಡಿದ್ದಾರೆ, 3 ಕೆಜಿ ಮಾಡ್ತಾರಂತೆ ಈಗ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇವ್ರನ್ನ ಸಹಿಸಿಕೊಳ್ಳೊಕೆ ಆಗುತ್ತಾ? ಅದಕ್ಕೆ ಇನ್ನೆರೆಡು ವರ್ಷದಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರ್ತಿವಿ. ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೋಡ್ತಿವಿ. ಎಷ್ಟು ದುಡ್ಡು ಬೇಕಾದ್ರು ಖರ್ಚಾಗಲಿ. ಇದ್ರಲ್ಲಿ ಯಾವುದೇ ಅನುಮಾನ ಇಲ್ಲ. 100 ಪರ್ಸೆಂಟ್‌ ವಿ ವಿಲ್‌ ಕಮ್‌ ಬ್ಯಾಕ್‌' ಎಂದರು.


KS Eshwarappa: ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.