Karnataka Lockdown Update : ರಾಜ್ಯದ ಈ 8 ಜಿಲ್ಲೆಗಳಲ್ಲಿ ಮತ್ತೆ '1 ವಾರ ಲಾಕ್ ಡೌನ್' ಮುಂದುವರಿಕೆ!

ಮತ್ತೊಂದು ವಾರ ಲಾಕ್ ಡೌನ್ ಮುಂದುವರೆಸಲು ಸಿಎಂ ಯಡಿಯೂರಪ್ಪ ಸೂಚನೆ 

Last Updated : Jun 10, 2021, 02:23 PM IST
  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆ
  • ಮತ್ತೊಂದು ವಾರ ಲಾಕ್ ಡೌನ್ ಮುಂದುವರೆಸಲು ಸಿಎಂ ಯಡಿಯೂರಪ್ಪ ಸೂಚನೆ
  • ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ
Karnataka Lockdown Update : ರಾಜ್ಯದ ಈ 8 ಜಿಲ್ಲೆಗಳಲ್ಲಿ ಮತ್ತೆ '1 ವಾರ ಲಾಕ್ ಡೌನ್' ಮುಂದುವರಿಕೆ! title=

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರೆಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa), ರಾಜ್ಯದ ಈ 8 ಜಿಲ್ಲೆಗಳಲ್ಲಿ ಕೊರೋನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಈ ಜಿಲ್ಲೆಗಳಲ್ಲಿ ಜೂನ್ 14 ರ ಬಳಿಕ ಒಂದು ವಾರ ಲಾಕ್ ಡೌನ್ ಮುಂದುವರೆಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : Arun Singh : ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ : ಅರುಣ್ ಸಿಂಗ್ ಸ್ಪಷ್ಟನೆ

ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೋನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್(Lockdown Continue) ಮುಂದುವರೆಸಲು ಸೂಚಿಸಿದ್ದಾರೆ. ಆ ಜಿಲ್ಲೆಗಳಲ್ಲಿ ಜನರು ಕೋವಿಡ್ ನಿಯಮ ಉಲ್ಲಂಘಿಸಿದಂತೆ ಕ್ರಮಕೈಗೊಳ್ಳಿ ಎಂದು ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಿದ್ದಾರೆ.

ಇದನ್ನೂ ಓದಿ : Unlock in Karnataka : ಜೂ.14 ರಿಂದಲೇ ರಾಜ್ಯದಲ್ಲಿ 'ಅನ್ ಲಾಕ್' ಫಿಕ್ಸ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

  

Trending News