ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪನವರಿಗೆ ಡಿ.ದೇವರಾಜ ಅರಸು ಪ್ರಶಸ್ತಿ

ಈ ವರ್ಷದ  ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪನವರು ಭಾಜನರಾಗಿದ್ದಾರೆ.

Written by - Manjunath N | Last Updated : Aug 18, 2023, 04:51 AM IST
  • ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು,
  • ಉಳುವವನನ್ನೇ ಭೂಮಿಯ ಒಡೆಯನಾಗಿ‌ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ‌ ಪ್ರವೇಶಿಸಿದವರು ಎಂದು ಶ್ಲಾಘಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪನವರಿಗೆ ಡಿ.ದೇವರಾಜ ಅರಸು ಪ್ರಶಸ್ತಿ title=

ಬೆಂಗಳೂರು: ಈ ವರ್ಷದ  ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪನವರು ಭಾಜನರಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಾಗೋಡು ತಿಮ್ಮಪ್ಪನವರನ್ನು ಅಭಿನಂದಿಸುತ್ತಾ "ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಹಿರಿಯರಾದ ಕಾಗೋಡು ತಿಮ್ಮಪ್ಪನವರಿಗೆ ಹಾರ್ದಿಕ ಅಭಿನಂದನೆಗಳು.

ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ‌ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ‌ ಪ್ರವೇಶಿಸಿದವರು ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ಮಾರುಕಟ್ಟೆಯಲ್ಲಿ ಹರಿದಾಡುತ್ತಿದೆ 2 ವಿಧದ 500 ರೂ. ನೋಟುಗಳು: ಆರ್ ಬಿಐ ನೀಡಿದೆ ಮಹತ್ವದ ಅಪ್ ಡೇಟ್

ದೇವರಾಜ ಅರಸು ಅವರ ಗರಡಿಯಲ್ಲಿಯೇ ಬೆಳೆದಿರುವ ತಿಮ್ಮಪ್ಪನವರು ಭೂ ಸುಧಾರಣಾ ಕಾಯ್ದೆಯಷ್ಟೇ ಕ್ರಾಂತಿಕಾರಿಯಾದ "ವಾಸಿಸುವವನನ್ನೇ ಮನೆ ಒಡೆಯ" ನನ್ನಾಗಿ ಮಾಡುವ ಕ್ರಾಂತಿಕಾರಿ ಕಾಯ್ದೆಯ ರೂವಾರಿಗಳು ಎಂದು ಮುಖ್ಯಮಂತ್ರಿಗಳು ಕೊಂಡಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News