ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಇರುವ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಎಪ್ರಿಲ್ ೧೩ ರವವರೆಗೆ ವಿಸ್ತರಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಐತಿಹಾಸಿಕ ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ ! ಕಣ್ತುಂಬಿಕೊಳ್ಳಲಿರುವ ಲಕ್ಷಾಂತರ ಭಕ್ತರು!


ಸಿಬಿಐ ನಡೆಸುತ್ತಿರುವ ತನಿಖೆಗೆ ತಡೆಯಾಜ್ಞೆ ಕೋರಿ ಡಿಕೆ.ಶಿವಕುಮಾರ್ ಅವರು ಹೈಕೋರ್ಟ್ ಗೆ ಮೊರೆಹೋಗಿದ್ದರು.ಈಗ ಅವರಿಗೆ ಕೋರ್ಟ್ ಏಪ್ರಿಲ್ ೧೩ ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ನಿರಾಳ ಸಿಕ್ಕಂತಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.