ಮೋದಿಯವರು ಕರ್ನಾಟಕಕ್ಕೆ ಕೊಟ್ಟಿರುವುದು ಚೊಂಬು: ಡಿಸಿಎಂ ಡಿ.ಕೆ ಶಿವಕುಮಾರ್

DK Shivakumar statement: ಬರ ಪರಿಹಾರದ ಹಣ ಯಾಕೆ ನೀಡಿಲ್ಲ, ಮಹದಾಯಿ, ಮೇಕೆದಾಟು ಯೋಜನೆಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಮೀಸಲಿಟ್ಟಿದ್ದ ಹಣದ ಬಿಡುಗಡೆ ಯಾವಾಗ? ಎಂಬ ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಸವಾಲೆಸೆದರು.

ಮೋದಿಯವರು ಕರ್ನಾಟಕಕ್ಕೆ ಕೊಟ್ಟಿರುವುದು ಚೊಂಬು: ಡಿಸಿಎಂ ಡಿ.ಕೆ ಶಿವಕುಮಾರ್

About the Author