Koppal  : ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ ಅದಕ್ಕೆ ಎಲ್ಲರೂ ಬದ್ದರಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


COMMERCIAL BREAK
SCROLL TO CONTINUE READING

ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಭಾವನೆಯನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸುವ ಕೆಲಸವನ್ನು ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ.


ಇದನ್ನು ಓದಿ : RCB Vs PBKS : ತವರಿನಲ್ಲಿ ಮೊದಲ ವಿಕ್ಟರಿ ಹೊಡೆದ RCB : ರೋಚಕ ಗೆಲುವಿಗೆ ಕೈಜೋಡಿಸಿದ ದಿನೇಶ್ ಕಾರ್ತಿಕ್


 ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ ಅದಕ್ಕೆ ಎಲ್ಲರೂ ಬದ್ದರಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಅಭಿಪ್ರಾಯವನ್ನು ಹೈಕಮಾಂಡ್ ಗೆ ತಿಳಿಸಲಾಗುವುದು. 


ಇದನ್ನು ಓದಿ : RCB Vs PBKS : ತವರಿನಲ್ಲಿ ಮೊದಲ ವಿಕ್ಟರಿ ಹೊಡೆದ RCB : ರೋಚಕ ಗೆಲುವಿಗೆ ಕೈಜೋಡಿಸಿದ ದಿನೇಶ್ ಕಾರ್ತಿಕ್


ಅವರ ತೀರ್ಮಾನದಂತೆ ಎಲ್ಲರೂ ನಡೆದುಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ, ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಕೆಲಸ ಮಾಡಬೇಕು ಎಂದು ಸೂಚಿಲಾಗಿದೆ. 


ಕರಡಿ ಸಂಗಣ್ಣ ಅವರ ಜನಪ್ರೀಯತೆ ಎಲ್ಲರಿಗೂ ಗೊತ್ತಿದೆ. ಪಕ್ಷ ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಸ್ಥಾನ ನೀಡುವ ಬಗ್ಗೆಯೂ ಆಲೋಚನೆ ಮಾಡಲಾಗಿದೆ  ಎಂದು ಹೇಳಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.