ಆಯುಷ್ಮಾನ್ ವಿಮಾ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳಿಗೆ ಅನುದಾನ ಒದಗಿಸಿ : ಸಚಿವ ದಿನೇಶ್‌ ಗುಂಡೂರಾವ್‌ ಮನವಿ

ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ ಹೊಂದಿದ ಎಲ್ಲರಿಗು ರಾಜ್ಯ ಸರ್ಕಾರ ಆಯುಷ್ಮಾನ್ ವಿಮೆಯಡಿ ಆರೋಗ್ಯ ಸೇವೆ ಒದಗಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಯೋಜನೆಯಡಿ ರಾಜ್ಯದ 69 ಲಕ್ಷ ಫಲಾನುಭವಿಗಳನ್ನ ಮಾತ್ರ ಪರಿಗಣಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

ಆಯುಷ್ಮಾನ್ ವಿಮಾ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳಿಗೆ ಅನುದಾನ ಒದಗಿಸಿ : ಸಚಿವ ದಿನೇಶ್‌ ಗುಂಡೂರಾವ್‌ ಮನವಿ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More