DK Shivakumar: 'ನನಗಿರುವುದು ಒಬ್ಬಳೆ ಹೆಂಡತಿ, ಒಂದೇ ಸಂಸಾರ'

ಸಚಿವ ಸುಧಾಕರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

Last Updated : Mar 24, 2021, 12:53 PM IST
  • ರಾಜ್ಯದ 224 ಶಾಸಕರದ್ದೂ ತನಿಖೆಯಾಗಲಿ ಯಾರಿಗೆಲ್ಲಾ ಅನೈತಿಕ ಸಂಬಂಧ ಇದೆ ಎಂದು ಗೊತ್ತಾಗಲಿದೆ
  • ಸಚಿವ ಸುಧಾಕರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
  • ಸಚಿವ ಸುಧಾಕರ್ ನುಡಿಮುತ್ತುಗಳನ್ನು ಇಡೀ ರಾಜ್ಯಕ್ಕೆ ಕೊಟ್ಟಿದ್ದಾರೆ.
DK Shivakumar: 'ನನಗಿರುವುದು ಒಬ್ಬಳೆ ಹೆಂಡತಿ, ಒಂದೇ ಸಂಸಾರ' title=

ಬೆಂಗಳೂರು: ರಾಜ್ಯದ 224 ಶಾಸಕರದ್ದೂ ತನಿಖೆಯಾಗಲಿ ಯಾರಿಗೆಲ್ಲಾ ಅನೈತಿಕ ಸಂಬಂಧ ಇದೆ ಎಂದು ಗೊತ್ತಾಗಲಿದೆ ಎಂದು ಸಚಿವ ಸುಧಾಕರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್(DK Shivakumar), ಸಚಿವ ಸುಧಾಕರ್ ನುಡಿಮುತ್ತುಗಳನ್ನು ಇಡೀ ರಾಜ್ಯಕ್ಕೆ ಕೊಟ್ಟಿದ್ದಾರೆ. ಇವರ ಹೇಳಿಕೆ ಹೇಳಿಕೆಯನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಬೇಕು. ಇದು ಸಾಮೂಹಿಕ ವಿಚಾರ, ನನಗಿರುವುದು ಒಬ್ಬ ಹೆಂಡತಿ, ನಂದು ಒಂದೇ ಸಂಸಾರ ಎಂದು ಹೇಳಿದ್ದಾರೆ.

Coronavirus: ಮೈಸೂರಿನಲ್ಲಿ ಮತ್ತೆ ಕೋವಿಡ್ ಆತಂಕ, ಒಂದೇ ಶಾಲೆಯ 19 ಮಕ್ಕಳಿಗೆ ಕರೋನ ದೃಢ

ಅಂದಹಾಗೇ, ಇಂದು ಬೆಳಿಗ್ಗೆ ಸಚಿವ ಡಾ.ಕೆ.ಸುಧಾಕರ್(Dr K Sudhakar), ನಾನು ವಿಶೇಷವಾಗಿ ಸದನಲ್ಲಿ ಕೂಡ ಹೇಳಬೇಕು ಅಂದುಕೊಂಡಿದ್ದೆ..ಯಾರಿವತ್ತು ಬಹಳ ಮರ್ಯಾದಾ ಪುರುಷರು, ಶ್ರೀರಾಮ ಚಂದ್ರರು ಅಂತ ಕಾಂಗ್ರೆಸ್ ನ ನಾಯಕರುಗಳು, ಜೆಡಿಎಸ್ ನ ನಾಯಕರುಗಳು ಯಾರೆಲ್ಲಾ ವಿರೋಧ ಪಕ್ಷದ ನಾಯಕು ಮಾತನಾಡುತ್ತಾ ಇದ್ದಾರೆ, ಅವರಿಗೆ ಒಂದು ಸವಾಲ್ ಹಾಕುತ್ತೇನೆ. 225 ಜನ ಕೂಡ ತನಿಖೆಗೆ ಒಳಪಡಲಿ. ನಿಮ್ಮ ನಿಮ್ಮ ಜೀವನದಲ್ಲಿ ಯಾರ್ ಅನೈತಿಕ ಸಂಬಂಧ ಇಟ್ಟುಕೊಂಡಿಲ್ಲ ಯಾರ್ ಯಾರ್ ದು ಪ್ರೂ ಆಗ್ತಾದಲ್ಲ ಆಗಲಿ. ನನ್ನನ್ನು ಸೇರಿ ಆಗಲಿ ಎಂದಿದ್ದರು.

Ramesh Jarkiholi: CD ಪ್ರಕರಣ ಬೆನ್ನಲ್ಲೇ ರಮೇಶ ಜಾರಕಿಹೊಳಿಗೆ ಮತ್ತೊಂದು ಶಾಕ್!?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News