ಕಿಡಿಗೇಡಿಗಳು ಏನೇ ಮಾಡಿದರೂ ತಲೆಕೆಡಿಸಿಕೊಳ್ಳಬೇಡಿ: ಮೈಸೂರು ಚಲೋ ಪಾದಯಾತ್ರೆಯಲ್ಲಿ ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟ ಸಂದೇಶ

ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ರಿಯಾಕ್ಟ್ ಮಾಡಬೇಡಿ, ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನಿಗಳು ಇದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ನಿಖಿಲ್ ಕುಮಾರಸ್ವಾಮಿ.

ಕಿಡಿಗೇಡಿಗಳು ಏನೇ ಮಾಡಿದರೂ ತಲೆಕೆಡಿಸಿಕೊಳ್ಳಬೇಡಿ: ಮೈಸೂರು ಚಲೋ ಪಾದಯಾತ್ರೆಯಲ್ಲಿ ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟ ಸಂದೇಶ
Image Credit: File PhotoSource: Bureau

About the Author