ಬೆಂಗಳೂರು: ಅವರು ಶುಕ್ರವಾರ ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ  ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.


ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.