ರಾಜ್ಯಪಾಲರು ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ: ಈಶ್ವರ ಖಂಡ್ರೆ

Eshwar Khandre: ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.

ರಾಜ್ಯಪಾಲರು ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ: ಈಶ್ವರ ಖಂಡ್ರೆ
Source: Bureau

About the Author