ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಎಚ್ಚರಿಕೆ ಹಿನ್ನೆಲೆ ನಗರದಲ್ಲಿ ರೈತರು ಪೊಲೀಸರು ವಶಕ್ಕೆ

Protest In Chamarajanagar: ರೈತ ಸಂಘದ ಕಾರ್ಯಕರ್ತರು ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದರು.

Written by - Zee Kannada News Desk | Last Updated : Jun 24, 2024, 11:44 AM IST
  • ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಎಚ್ಚರಿಕೆ
  • ನಗರದಲ್ಲಿ ರೈತರು ಪೊಲೀಸರು ವಶಕ್ಕೆ
  • ರೈತ ಸಂಘದ ಕಾರ್ಯಕರ್ತರ ವಶಕ್ಕೆ
ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಎಚ್ಚರಿಕೆ ಹಿನ್ನೆಲೆ ನಗರದಲ್ಲಿ ರೈತರು ಪೊಲೀಸರು ವಶಕ್ಕೆ title=

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆಂದು ಎಚ್ಚರಿಕೆ ನೀಡಿದ್ದ ರೈತ ಸಂಘದ ಕಾರ್ಯಕರ್ತರನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Viral: ಮಾವುತನ ಪ್ರಾಣ ತೆಗೆದ ಮರಿ ಆನೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಬೀಕರ ದೃಶ್ಯ 

ಸಚಿವ ಕೆ.ವೆಂಕಟೇಶ್ ನಗರದಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲು ಬರುತ್ತಿದ್ದು ಗೋಮಾಳ ಕಬಳಿಕೆ, ಅಕ್ರಮ ಗಣಿಗಾರಿಕೆ, ಬೆಲೆ ಇಳಿಕೆ ಮಾಡುವಲ್ಲಿ ಸರ್ಕಾರ ವಿಫಲವೆಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದರು.

ಈ ಹಿನ್ನೆಲೆ ರೈತ ಮುಖಂಡ ಹೊನ್ನೂರು ಬಸವಣ್ಣ, ಹೆಗ್ಗವಾಡಿ ಮಹಾದೇವಯ್ಯ, ಪಣ್ಯದಹುಂಡಿ ಕುಮಾರ್, ಶಿವಮೂರ್ತಿ ಎಂಬವರನ್ನು ವಶಕ್ಕೆ ಪಡೆದು ಕಾಗಲವಾಡಿ ಠಾಣೆಯಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: IRCTC ಹೊಸ ನಿಯಮ: ನಿಮ್ಮ IDಯಲ್ಲಿ ಅಪರಿಚಿತರಿಗೆ ರೈಲು ಟಿಕೆಟ್‌ ಬುಕ್ ಮಾಡಿದ್ರೆ ಜೈಲು ಫಿಕ್ಸ್!‌ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News