ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆಂದು ಎಚ್ಚರಿಕೆ ನೀಡಿದ್ದ ರೈತ ಸಂಘದ ಕಾರ್ಯಕರ್ತರನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Viral: ಮಾವುತನ ಪ್ರಾಣ ತೆಗೆದ ಮರಿ ಆನೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಬೀಕರ ದೃಶ್ಯ 


ಸಚಿವ ಕೆ.ವೆಂಕಟೇಶ್ ನಗರದಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲು ಬರುತ್ತಿದ್ದು ಗೋಮಾಳ ಕಬಳಿಕೆ, ಅಕ್ರಮ ಗಣಿಗಾರಿಕೆ, ಬೆಲೆ ಇಳಿಕೆ ಮಾಡುವಲ್ಲಿ ಸರ್ಕಾರ ವಿಫಲವೆಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದರು.


ಈ ಹಿನ್ನೆಲೆ ರೈತ ಮುಖಂಡ ಹೊನ್ನೂರು ಬಸವಣ್ಣ, ಹೆಗ್ಗವಾಡಿ ಮಹಾದೇವಯ್ಯ, ಪಣ್ಯದಹುಂಡಿ ಕುಮಾರ್, ಶಿವಮೂರ್ತಿ ಎಂಬವರನ್ನು ವಶಕ್ಕೆ ಪಡೆದು ಕಾಗಲವಾಡಿ ಠಾಣೆಯಲ್ಲಿ ಇರಿಸಲಾಗಿದೆ.


ಇದನ್ನೂ ಓದಿ: IRCTC ಹೊಸ ನಿಯಮ: ನಿಮ್ಮ IDಯಲ್ಲಿ ಅಪರಿಚಿತರಿಗೆ ರೈಲು ಟಿಕೆಟ್‌ ಬುಕ್ ಮಾಡಿದ್ರೆ ಜೈಲು ಫಿಕ್ಸ್!‌ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.