ಬೆಂಗಳೂರು: ಕಾಂಗ್ರೆಸ್‌ ಪಕ್ಷದ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ರಾಜ್ಯ ಸರ್ಕಾರವು ಘೋಷಿಸಿದೆ. ಆಯ್ಕೆಯಾದವರು ನೇಮಕಗೊಂಡ ದಿನಾಂಕದಿಂದ ಮುಂದಿನ 2 ವರ್ಷಗಳ ಅವಧಿಯವರೆಗೆ ಕಾರ್ಯನಿರ್ವಹಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳಿಗೆ ಸೂಚಿಸಿಲಾಗಿದೆ.


COMMERCIAL BREAK
SCROLL TO CONTINUE READING

ಸಿಎಂ ಸಿದ್ದರಾಮಯ್ಯ ಅಭಿನಂದನೆ


ನಿಗಮ, ಮಂಡಳಿಗೆ ನೇಮಕಗೊಂಡವರಿಗೆ ಸಿಎಂ ಸಿದ್ದರಾಮಯ್ಯನವರು ಅಭಿನಂದನೆ ಸಲ್ಲಿಸಿದ್ದಾರೆ. ನಿಗಮ, ಮಂಡಳಿಗೆ ನೇಮಕಗೊಂಡವರ ಅಂತಿಮಪಟ್ಟಿಯನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ʼನಿಗಮ / ಮಂಡಳಿ / ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು. ನಮ್ಮ‌ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ನಾಡಿನ ಸರ್ವಾಂಗೀಣ ಪ್ರಗತಿಯ ನಮ್ಮ ಪ್ರಯತ್ನಕ್ಕೆ ತಾವೆಲ್ಲರೂ ಬೆಂಬಲವಾಗಿ ನಿಲ್ಲಲಿದ್ದೀರೆಂದು ನಂಬಿದ್ದೇನೆʼ ಎಂದು ಹೇಳಿದ್ದಾರೆ.  


ಇದನ್ನೂ ಓದಿ: Infosys : ಮಾರ್ಚ್ 9 ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ವಾಕ್-ಇನ್ ಇಂಟರ್‌ವ್ಯೂವ್


ಸಾಧು ಕೋಕಿಲ - ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ


ಇದನ್ನೂ ಓದಿ: ಜೂನ್ ತಿಂಗಳ ಅವಧಿಯಲ್ಲಿ ಒಟ್ಟು 15 ಮಂದಿ ವಿಧಾನಪರಿಷತ್ ಸದಸ್ಯರ ಅವಧಿ ಮುಕ್ತಾಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.