ಆಸ್ತಿ ತೆರಿಗೆ ಪಾವತಿಸುವ ದಿನಾಂಕ ವಿಸ್ತರಿಸಲು ಬಿಬಿಎಂಪಿಗೆ ಎಫ್ ಕೆಸಿಸಿಐ ಮನವಿ

ಕರ್ನಾಟಕ ಸರ್ಕಾರ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಬಾಕಿ ಇರುವ ಆಸ್ತಿ ತೆರಿಗೆಯನ್ನು ಪಾವತಿಸಲು ಒನ್-ಟೈಮ್ ಸೆಟಲ್ಮೆಂಟ್ ಯೋಜನೆ ತಂದಿದ್ದು, ಇದು ಆಸ್ತಿ ತೆರಿಗೆದಾರರಿಗೆ ಬಡ್ಡಿ ಮನ್ನಾ, ದಂಡವನ್ನು ಅರ್ಧ ಮತ್ತು ವಸತಿ ಆಸ್ತಿಗಳಿಗೆ 5 ವರ್ಷಗಳ ಪರಿಷ್ಕರಣೆ ಪ್ರಕರಣಗಳಿಗೆ ಸೀಮಿತವಾಗಿದೆ. ಈ ಯೋಜನೆಯಿಂದ ಪಾವತಿಸಬೇಕಾದ ಆಸ್ತಿ ತೆರಿಗೆಯ ಕೊನೆ ದಿನಾಂಕವನ್ನು ಜುಲೈ 31, 2024 ಎಂದು ನಿಗದಿಪಡಿಸಲಾಗಿದೆ. 

Written by - Manjunath Hosahalli | Edited by - Manjunath N | Last Updated : Jul 26, 2024, 06:21 PM IST
  • ಈ ಯೋಜನೆಯಿಂದ ನಮ್ಮ ವ್ಯಾಪಾರ, ಕೈಗಾರಿಕೆ ಮತ್ತು ಸೇವಾ ವಲಯಗಳ ಸದಸ್ಯರುಗಳು ಬಳಸಿಕೊಳ್ಳಲು ಹಾಗೂ ಸಾರ್ವಜನಿಕರಿಗೆ ಒನ್-ಟೈಮ್ ಸೆಟಲ್ಮೆಂಟ್‌ ಅತ್ಯುತ್ತಮ ಯೋಜನೆಯಾಗಿದೆ.
  • ಆದಾಗ್ಯೂ, ನಮ್ಮ ಅನೇಕ ಸದಸ್ಯರು ತಮ್ಮ ದಾಖಲೆಗಳನ್ನು ಪರಿಶೀಲಿಸುವ ಮತ್ತು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದು, ಇದಕ್ಕೆ ಹೆಚ್ಚು ಸಮಯ ಬೇಕಾಗಿರುತ್ತದೆ
ಆಸ್ತಿ ತೆರಿಗೆ ಪಾವತಿಸುವ ದಿನಾಂಕ ವಿಸ್ತರಿಸಲು ಬಿಬಿಎಂಪಿಗೆ ಎಫ್ ಕೆಸಿಸಿಐ ಮನವಿ title=

ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಬಾಕಿ ಇರುವ ಆಸ್ತಿ ತೆರಿಗೆಯನ್ನು ಪಾವತಿಸಲು ಒನ್-ಟೈಮ್ ಸೆಟಲ್ಮೆಂಟ್ ಯೋಜನೆ ತಂದಿದ್ದು, ಇದು ಆಸ್ತಿ ತೆರಿಗೆದಾರರಿಗೆ ಬಡ್ಡಿ ಮನ್ನಾ, ದಂಡವನ್ನು ಅರ್ಧ ಮತ್ತು ವಸತಿ ಆಸ್ತಿಗಳಿಗೆ 5 ವರ್ಷಗಳ ಪರಿಷ್ಕರಣೆ ಪ್ರಕರಣಗಳಿಗೆ ಸೀಮಿತವಾಗಿದೆ. ಈ ಯೋಜನೆಯಿಂದ ಪಾವತಿಸಬೇಕಾದ ಆಸ್ತಿ ತೆರಿಗೆಯ ಕೊನೆ ದಿನಾಂಕವನ್ನು ಜುಲೈ 31, 2024 ಎಂದು ನಿಗದಿಪಡಿಸಲಾಗಿದೆ. 

ಇದನ್ನೂ ಓದಿ : Budget 2024: ನಿತೀಶ್-ನಾಯ್ಡುಗೆ ರಿಟರ್ನ್ ಗಿಫ್ಟ್, ಬಿಹಾರ-ಆಂಧ್ರಕ್ಕೆ ಬಜೆಟ್‌ನಲ್ಲಿ ಬಂಪರ್

ಈ ಯೋಜನೆಯಿಂದ ನಮ್ಮ ವ್ಯಾಪಾರ, ಕೈಗಾರಿಕೆ ಮತ್ತು ಸೇವಾ ವಲಯಗಳ ಸದಸ್ಯರುಗಳು ಬಳಸಿಕೊಳ್ಳಲು ಹಾಗೂ ಸಾರ್ವಜನಿಕರಿಗೆ ಒನ್-ಟೈಮ್ ಸೆಟಲ್ಮೆಂಟ್‌ ಅತ್ಯುತ್ತಮ ಯೋಜನೆಯಾಗಿದೆ. ಆದಾಗ್ಯೂ, ನಮ್ಮ ಅನೇಕ ಸದಸ್ಯರು ತಮ್ಮ ದಾಖಲೆಗಳನ್ನು ಪರಿಶೀಲಿಸುವ ಮತ್ತು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದು, ಇದಕ್ಕೆ ಹೆಚ್ಚು ಸಮಯ ಬೇಕಾಗಿರುತ್ತದೆ 

ಈ ನಿಟ್ಟಿನಲ್ಲಿ, ಆಸ್ತಿ ತೆರಿಗೆಗಾಗಿ ಅಮ್ನೆಸ್ಟಿ ಯೋಜನೆಯ ಒನ್-ಟೈಮ್ ಸೆಟಲ್ಮೆಂಟ್ ಅನ್ನು ಆಗಸ್ಟ್ 31, 2024 ರವರೆಗೆ ವಿಸ್ತರಿಸಬೇಕೆಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ), ಬೆಂಗಳೂರು ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿಗೆ ಮನವಿ ಮಾಡುತ್ತಿದ್ದೇವೆ ಎಂದು 

ಅಲೆಗಳ ಅಬ್ಬರದಿಂದ ಸಾಗರದಂತೆ ಭಾಸವಾಗ್ತಿದೆ KRS ಡ್ರಾಂ

ಇದು ಹೆಚ್ಚಿನ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿ ತೆರಿಗೆ ಇತ್ಯರ್ಥವನ್ನು ಕ್ರಮಬದ್ಧಗೊಳಿಸಲು ಅನುವು ಮಾಡಿಕೊಡುವುದಲ್ಲದೆ ಜೊತೆಗೆ ಬಾಕಿ ತೆರಿಗೆಯನ್ನು ಪಾವತಿಸುವ ಮೂಲಕ ಬಿಬಿಎಂಪಿಗೆ ಮತ್ತು ರಾಜ್ಯ ಸರ್ಕಾರದ ಖಜಾನೆಗೆ ಹೆಚ್ಚು ಆದಾಯವನ್ನು ಸಲ್ಲಿಸಿದಂತಾಗುತ್ತದೆ ಎಂದು  ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News