ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ  ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕಾಂಗ್ರೆಸ್ ನದ್ದು ರಿವರ್ಸ್ ಗೇರ್ ಸರ್ಕಾರ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ ಅನ್ನೋದು ಗೊತ್ತಿದೆ. ಅವರ ಅಧಿಕಾರ ಇದೆ ಏನ ಮಾಡುತ್ತಾರೆ ನೊಡೋಣ. ಆದರೆ ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯ ಮಾಡಿದರೆ ನಾವು ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ಮಾಡುತ್ತೇವೆ.


ಇದನ್ನೂ ಓದಿ: ಅಂಬೇಡ್ಕರ್ ಅವಹೇಳನ ಆರೋಪ: ತನಿಖೆಗೆ ಸಮಿತಿ ರಚಿಸಿದ ಸರ್ಕಾರ


ಅಧಿಕಾರ ಬಂದಾಗ ಸ್ವೇಚ್ವಾಚಾರವಾಗಿ ಎಲ್ಲವನ್ನು ಬದಲಾವಣೆ ಮಾಡುತ್ತೇವೆ ಅನ್ನೋದು ದುರಹಂಕಾರದ ಮಾತು ಎಂದರು.ಕಾಂಗ್ರೆಸ್ ನವರು ಗ್ಯಾರಂಟಿಯಲ್ಲೂ ರೀವರ್ಸ್ ಹೋಗ್ತೀದಾರೆ. ನಾವು ಮಾಡಿದ ಜನಪರ ಕಾನೂನಿನಲ್ಲಿ ರೀವರ್ಸ್ ಹೋಗುತ್ತಿದ್ದಾರೆ.


ಇದನ್ನೂ ಓದಿ: ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಣೆಗಾಗಿ ಕ್ಲಾಸ್ ಸಮಯ ಬದಲಾವಣೆ ಮಾಡಿ ಆದೇಶಿಸಿದ್ದ ಪ್ರಿನ್ಸಿಪಾಲ್..!


ಇದರ ಪರಿಣಾಮ ಜನರಿಗೆ ಗೊತ್ತಾಗಿದೆ. ಇಷ್ಟು ಬೇಗ ಸರ್ಕಾರ ಸೇಡಿನ ಕ್ರಮ ತೆಗೆದುಕೊಳ್ಳುತ್ತಿದೆ. ಇದು ರೀವರ್ಸ್ ಗೇರ್ ಸರ್ಕಾರ  ಅಷ್ಟೇ ಅಲ್ಲ. ಇದು ಕಾಂಗ್ರೆಸ್ ನ ಸೇಡಿನ ಕ್ರಮ‌ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ