BS Yediyurappa : ವಿಜಯೇಂದ್ರಗೆ ಶಿಕಾರಿಪುರ ಬಿಟ್ಟುಕೊಟ್ಟ ಯಡಿಯೂರಪ್ಪ!

ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ

Written by - Channabasava A Kashinakunti | Last Updated : Jul 22, 2022, 01:58 PM IST
  • ನಾನು ಶಿಕಾರಿಪುರ ಮತ ಕ್ಷೇತ್ರವನ್ನ ವಿಜಯೇಂದ್ರಗೆ
  • ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ
  • ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ
BS Yediyurappa : ವಿಜಯೇಂದ್ರಗೆ ಶಿಕಾರಿಪುರ ಬಿಟ್ಟುಕೊಟ್ಟ ಯಡಿಯೂರಪ್ಪ! title=

ಶಿವಮೊಗ್ಗ : ನಾನು ಶಿಕಾರಿಪುರ ಮತ ಕ್ಷೇತ್ರವನ್ನ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ. ಅಲ್ಲಿಂದ ಅವನೆ  ಸ್ಪರ್ಧೆ ಮಾಡುತ್ತಾನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. 

ಅಂಜನಾಪುರ ಜಲಾಶಯಕ್ಕೆ ಬಾಗಿನ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ. ನನಗಿಂತ ದೊಡ್ಡ ಅಂತರದಿಂದ ಶಿಕಾರಿಪುರ ಜನರು ವಿಜಯೇಂದ್ರನನ್ನ ಗೆಲ್ಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತೆನೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News