ಶಿವಮೊಗ್ಗ : ನಾನು ಶಿಕಾರಿಪುರ ಮತ ಕ್ಷೇತ್ರವನ್ನ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ. ಅಲ್ಲಿಂದ ಅವನೆ  ಸ್ಪರ್ಧೆ ಮಾಡುತ್ತಾನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಅಂಜನಾಪುರ ಜಲಾಶಯಕ್ಕೆ ಬಾಗಿನ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ. ನನಗಿಂತ ದೊಡ್ಡ ಅಂತರದಿಂದ ಶಿಕಾರಿಪುರ ಜನರು ವಿಜಯೇಂದ್ರನನ್ನ ಗೆಲ್ಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತೆನೆ ಎಂದು ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.