ಮಂಡ್ಯ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡ್ಯ ಸಂಸದೆ ಸುಮಲತಾ ಅವರ ಕೆನ್ನೆ ಸವರಿದ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಬೇಬಿ ಗ್ರಾಮದಲ್ಲಿ ಇಂದು ಮರಿಶಿವ ಯೋಗಿ ರಥೋತ್ಸವ ಸಮಾರಂಭಕ್ಕೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರು ಸಂಸದೆ ಸುಮಲತಾ ಅವರನ್ನು ಪ್ರೀತಿಯಿಂದ ಕೆನ್ನೆ ಮಾತನಾಡಿಸಿ ಸಭೆಯಿಂದ ಹೊರಟು ಹೋದರು. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.