H.D.Kumaraswamy: 'ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ'

ರಾಮನಗರ ಜಿಲ್ಲೆಯನ್ನು ಬಿಟ್ಟು ನಾನು ಹೊರಗೆ ಹೋಗಲ್ಲ, ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ, ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

Last Updated : Jan 20, 2021, 07:49 PM IST
  • ರಾಮನಗರ ಜಿಲ್ಲೆಯನ್ನು ಬಿಟ್ಟು ನಾನು ಹೊರಗೆ ಹೋಗಲ್ಲ, ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ, ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
  • ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ವಿಪಕ್ಷಗಳ ಟೀಕೆಗೆ ಉತ್ತರ ನೀಡಿದ್ದಾರೆ.
  • ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ, ನಾನು ಎಂದಿಗೂ ಕೂಡ ಚನ್ನಪಟ್ಟಣ ಕ್ಷೇತ್ರ ಬಿಡುವುದಿಲ್ಲ, ಕ್ಷೇತ್ರ ಬಿಡುವುದಾಗಿದ್ದರೆ ನಾನು ಯಾಕೆ ಚನ್ನಪಟ್ಟಣದಲ್ಲಿ ಓಡಾಡುತ್ತಿದ್ದೆ
H.D.Kumaraswamy: 'ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ' title=

ರಾಮನಗರ: ರಾಮನಗರ ಜಿಲ್ಲೆಯನ್ನು ಬಿಟ್ಟು ನಾನು ಹೊರಗೆ ಹೋಗಲ್ಲ, ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ, ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ಮಾತನಾಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(H.D.Kumaraswamy), ವಿಪಕ್ಷಗಳ ಟೀಕೆಗೆ ಉತ್ತರ ನೀಡಿದ್ದಾರೆ. ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ, ನಾನು ಎಂದಿಗೂ ಕೂಡ ಚನ್ನಪಟ್ಟಣ ಕ್ಷೇತ್ರ ಬಿಡುವುದಿಲ್ಲ, ಕ್ಷೇತ್ರ ಬಿಡುವುದಾಗಿದ್ದರೆ ನಾನು ಯಾಕೆ ಚನ್ನಪಟ್ಟಣದಲ್ಲಿ ಓಡಾಡುತ್ತಿದ್ದೆ ಎಂದಿದ್ದಾರೆ.

Cabinet Meeting: ನಾಳೆ ಸಚಿವ ಸಂಪುಟ ಸಭೆ: ಹೊಸ ಖಾತೆ ಜೊತೆ ಬರಲಿದ್ದಾರೆ ನೂತನ ಸಚಿವರು..!

ರಾಮನಗರ ಹಾಗೂ ಚನ್ನಪಟ್ಟಣ ಎರಡು ಕಣ್ಣುಗಳಿದ್ದಂತೆ , ನಾನು ಸಾಯುವುದರೊಳಗೆ ಈ ಎರಡು ಊರುಗನ್ನು ಅವಳಿ ನಗರ ಮಾಡುತ್ತೇನೆ, ಈ ಎರಡೂ ಕ್ಷೇತ್ರ ನನ್ನ ಕಣ್ಣುಗಳಿದ್ದಂತೆ, ಹಾಗಾಗಿ ಈ ಕ್ಷೇತ್ರಗಳನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Sowmya Reddy: 'ಲೇಡಿ ಕಾನ್ಸ್ ಸ್ಟೇಬಲ್' ಮೇಲೆ ಹಲ್ಲೆ ಮಾಡಿದ ಕಾಂಗ್ರೆಸ್‌ ಶಾಸಕಿ ಸೌಮ್ಯ ರೆಡ್ಡಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News