ಉಡುಪಿ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಮೋದ್ ಮಧ್ವರಾಜ್ ಉಡುಪಿಯ ಮಾಜಿ ಶಾಸಕರು ಮತ್ತು ಮಾಜಿ ಮೀನುಗಾರಿಕಾ ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಸಚಿವರಾಗಿದ್ದಾರೆ. 


ಇದನ್ನೂ ಓದಿ : Pramod Muthalik : 'ಛೋಟಾ ಪಾಕಿಸ್ತಾನ್ ಎಂದು ಕೂಗಿದವರನ್ನ ಎನ್ ಕೌಂಟರ್ ಮಾಡಿ'


ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಪತ್ರ ರವಾನಿಸಿದ್ದಾರೆ. 


ಪ್ರಮೋದ್ ಮಧ್ವರಾಜ್ ಅವ್ರು ಇಂದು ಮಧ್ಯಾಹ್ನ ಪತ್ರವನ್ನು ಟ್ವೀಟ್ ಮಾಡಿದ್ದಾರೆ.


ಸಿದ್ದರಾಮಯ್ಯ ಸಂಪುಟದಲ್ಲಿ ಮೀನುಗಾರಿಕಾ ಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಸಚಿವರಾಗಿದ್ದರು.


ಇದನ್ನೂ ಓದಿ : Basanagouda Patil Yatnal : 'ಡಿಕೆ ಶಿವಕುಮಾರ್ ಗೆ ನನ್ನ ಬಗ್ಗೆ ಭಯ ಶುರುವಾಗಿದೆ'


ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಡುಪಿ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿ 72,902 ಮತಗಳನ್ನು ಪಡೆದು ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.