ಬೆಂಗಳೂರು: ರಾಜ್ಯದ ಜನತೆಗೆ ಪೊಲೀಸ್ ಇಲಾಖೆಯಿಂದ ಶುಭ ಸುದ್ದಿ ನೀಡಿದೆ. ದಾಖಲೆಗಳ ಪರಿಶೀಲನೆಗೆ ಸುಖಾಸುಮ್ಮನೆ ವಾಹನ ತಡೆಯದಂತೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಮತ್ತೊಮ್ಮೆ ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ವಾಹನ ತಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಆದೇಶ ಹೊರಡಿಸಿರುವ ಪ್ರವೀಣ್ ಸೂದ್, ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಡಾಕ್ಯುಮೆಂಟ್ ಪರಿಶೀಲನೆಗೆ ವಾಹನ ಸವಾರರನ್ನ ನಿಲ್ಲಿಸಬೇಡಿ, ಡ್ರಂಕ್ & ಡ್ರೈವ್, ಕಣ್ಣಿಗೆ ಕಾಣುವಂತ ನಿಯಮ ಉಲ್ಲಂಘನೆ ಕಂಡರೆ ಮಾತ್ರ ವಾಹನ ನಿಲ್ಲಿಸಬೇಕು. ಪಟ್ಟಣ ಮತ್ತು ಹೆದ್ದಾರಿಗಳಲ್ಲಿ ಎಲ್ಲಾ ಕಡೆ ಈ ಸೂಚನೆ ಅನುಸರಿಸಬೇಕು.


ಇದನ್ನೂ ಓದಿ-DGCA Latest Rule: ಇನ್ನು ವೈದ್ಯರ ಸರ್ಟಿಫಿಕೆಟ್ ಇದ್ದರೆ ಇವರು ವಿಮಾನ ಹತ್ತಬಹುದು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ