ಮೆಟ್ರೋ ರೈಲು ಪ್ರಯಾಣ ದರ ಏರಿಕೆ, ಗ್ಯಾರಂಟಿ ಹಣ ಭರ್ತಿ ಮಾಡಿಕೊಳ್ಳಲು ಲೂಟಿ : ಹೆಚ್‌ಡಿಕೆ 

ಅಧಿಕಾರಕ್ಕೆ ಬಂದ ಮೇಲೆ ಒಂದಾದ ಮೇಲೆ ಒಂದರಂತೆ ಗ್ಯಾರಂಟಿಗಳನ್ನೇನೋ ರಾಜ್ಯ ಸರಕಾರ ಕೊಟ್ಟಿದೆ. ಆದರೆ, ಗ್ಯಾರಂಟಿ ಹಣವನ್ನು ಜನರಿಂದಲೇ ವಸೂಲಿ ಮಾಡಿ ಖಜಾನೆ ತುಂಬಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವರು ಕಿಡಿಕಾರಿದರು.

ಮೆಟ್ರೋ ರೈಲು ಪ್ರಯಾಣ ದರ ಏರಿಕೆ, ಗ್ಯಾರಂಟಿ ಹಣ ಭರ್ತಿ ಮಾಡಿಕೊಳ್ಳಲು ಲೂಟಿ : ಹೆಚ್‌ಡಿಕೆ 
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More