ಬೆಂಗಳೂರು : ರಾಜ್ಯದಲ್ಲಿ ಈಗ ಮುಂಗಾರು ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಜೂನ್ 11 ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ಜೂನ್ 10 ಮತ್ತು 11 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ರಾಯಚೂರು, ಬೆಳಗಾವಿ, ಬೀದರ್ ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಸನ, ಶಿವಮೊಗ್ಗ, ಕೊಡಗು, ಮೈಸೂರು, ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(India Meteorological Department) ಮಾಹಿತಿ ನೀಡಿದೆ.


ಇದನ್ನೂ ಓದಿ : DK Shivakumar : 'ಜನರ ಜೀವದ ಜತೆ ಚೆಲ್ಲಾಟ‌ ಬಿಡಿ, ಇಲ್ಲವೇ ಅಧಿಕಾರ ಬಿಟ್ಟು ಇಳಿಯಿರಿ ಕೆಳಗೆ'


ಜೂನ್ 9 ರವರೆಗೆ ಸಾಧಾರಣ ಮಳೆ(Rainfall)ಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಮಳೆಯಾಗಿದೆ.


ಇದನ್ನೂ ಓದಿ : Online Ration Card: ಈಗ ನೀವು ಮನೆಯಲ್ಲಿಯೇ ಕುಳಿತು ಪಡಿತರ ಚೀಟಿ ಪಡೆಯಬಹುದು, ಇಲ್ಲಿದೆ ಸುಲಭ ಮಾರ್ಗ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ