ಬೆಂಗಳೂರು: ಕರ್ನಾಟಕದಲ್ಲಿ ನಾಳೆ(ಜೂ.4)ಯಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆರಾಯನ ಅಬ್ಬರವಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   


ಇದನ್ನೂ ಓದಿ: ಅತಂತ್ರವಾದಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವ ಭಯವೇ?: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ


ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಳಲನ್ನು ಆಲಿಸಿದ್ದರು.    


ಇದನ್ನೂ ಓದಿಪ್ಲಾಸ್ಟಿಕ್ ಬಳಕೆ ಕುರಿತ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ ಸರ್ಕಾರ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.