ರಾಮನಗರ: ಬೆಳ್ಳಂಬೆಳಿಗ್ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಿಂದಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.


COMMERCIAL BREAK
SCROLL TO CONTINUE READING

ಬೆಂಗಳೂರಿನಿಂದ ಮೈಸೂರು ಕಡೆ ಲಾರಿ ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗುವಾಗ ಓಮಿನಿ ಕಾರು ಡಿಕ್ಕಿ ಹೊಡೆದಿದೆ.ಆಗ ಓಮಿನಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: IND vs PAK, ICC Cricket World Cup 2023: ಇಂದು-ಭಾರತ-ಪಾಕ್ ಕದನ: ವಿಜಯ ಮಾಲೆ ಯಾರ ಕೊರಳಿಗೆ? ಇತಿಹಾಸ ಹೇಳುವುದೇನು? 


ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ.ಈಗ ಗುದ್ದಿದ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.ಸ್ಥಳಕ್ಕೆ ಭೇಟಿ ನೀಡಿರುವ ರಾಮನಗರ ಸಂಚಾರಿ ಪೊಲೀಸರು ಈ ಘಟನೆಯ ಕುರಿತಾಗಿ ಪರಿಶೀಲನೆ ನಡೆಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.