ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ಹಕ್ಕು ಸಾಧನೆಗಾಗಿ ನಮ್ಮ ಗುಲಾಮಗಿರಿ ಇನ್ನೆಷ್ಟು ದಿನ? ಅಂತಾ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಪ್ರಶ್ನಿಸಿದ್ದಾರೆ. ಈ ಕುರಿತು ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಭಾರತದ ಸ್ವಾತಂತ್ರ್ಯಕ್ಕೆ ಈಗ ಅಮೃತ ಮಹೋತ್ಸವದ ಸಂಭ್ರಮ. ಒಕ್ಕೂಟ ವ್ಯವಸ್ಥೆಯ ಗಣರಾಜ್ಯಕ್ಕೆ 73 ವರ್ಷ. ನಾಡಿನ ಏಕೀಕರಣಕ್ಕೂ 49ರ ಹೊತ್ತು’ ಅಂತಾ ಟ್ವೀಟ್ ಮಾಡಿದ್ದಾರೆ.


ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ, ಆನ್‌ಲೈನ್ ತರಗತಿ ಆರಂಭಿಸಿ: ಸಿದ್ದರಾಮಯ್ಯ


Hijab Controversy: ಕರ್ನಾಟಕದಲ್ಲಿ ಮೂರು ದಿನಗಳು ಶಾಲೆ ಬಂದ್, ಹೈಕೋರ್ಟ್ ಹೇಳಿದ್ದೇನು?


COMMERCIAL BREAK
SCROLL TO CONTINUE READING

‘ಕನ್ನಡ ಮನಸುಗಳ ಜೊತೆಗಿನ ನನ್ನ ಚರ್ಚೆ ನಾಡಿನ ಪ್ರಗತಿಗೆ ನವದಿಕ್ಕು ತೊರಲಿದೆ ಎಂಬುದು ನನ್ನ ಅಚಲ ವಿಶ್ವಾಸ. ಕನ್ನಡದ ಮಕ್ಕಳಾದ ನಮ್ಮೆಲ್ಲರ ಕೆಚ್ಚು ಸುವರ್ಣ ಕರ್ನಾಟಕದ ಸಮಗ್ರ ಪ್ರಗತಿಗೆ ನಾಂದಿ ಆಗಲಿ. ಬನ್ನಿ, ನಾವೆಲ್ಲರೂ ಒಂದು ವೇದಿಕೆಯಲ್ಲಿ ಚರ್ಚೆ ಮಾಡೋಣ. #ಕನ್ನಡಿಗರಿಗೇ_ಅಧಿಕಾರ_ಬಲಿಷ್ಠ_ಕರ್ನಾಟಕದ_ಸಾಕಾರ’ ಅಂತಾ ಸಂದೇಶ ರವಾನಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.