ಬೆಂಗಳೂರು: ಕೊಪ್ಪಳದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಿಂದ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ 3 ತಿಂಗಳ ಅವಧಿಯ ವಿವಿಧ ಕೋರ್ಸ್‌ಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಧಿಕಾ ಪಂಡಿತ್ ಗೆ ಜನ್ಮದಿನದ ಸಂಭ್ರಮ: ಮುಂದಿನ ಸಿನಿಮಾ ಯಾವುದು..?


ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ ಅಥವಾ ಬಿ.ಇ(ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳು ಸಿ.ಎನ್.ಸಿ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿ.ಎನ್.ಸಿ ಟರ್ನಿಂಗ್ ಮಷಿನ್ ಆಪರೇಟರ್, ಕನ್ವೆನ್ಷನಲ್ ಮಿಲ್ಲಿಂಗ ಮಷಿನ್ ಆಪರೇಟರ್, ಸಿ.ಎನ್.ಸಿ ಲೇಥ್ ಮಷಿನ್ ಆಪರೇಟರ್, ಸಿ.ಎನ್.ಸಿ ಪೋಗ್ರಾಮಿಂಗ್ ಮತ್ತು ಅಪರೇಷನ್, ಪ್ರೋಡಕ್ಷನ್ ಇಂಜಿನೀಯರ್ ಕ್ಯಾಡ್/ ಕ್ಯಾಮ್ ಕೋರ್ಸ್‌ಗಳ ತರಬೇತಿಯನ್ನು ಕೊಪ್ಪಳದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪಡೆಯಬಹುದು.Viral Video: ರಣವೀರ್ ಸಿಂಗ್ ಕಾಲು ಹಿಡಿದ ರಾಖಿ ಸಾವಂತ್ ಮಾಡಿದ್ದೇನು..?


ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಗದಗ ರಸ್ತೆ ದದೇಗಲ್-ಕೊಪ್ಪಳ ಕಾರ್ಯಾಲಯ ಮತ್ತು ದೂರವಾಣಿ ಸಂಖ್ಯೆ; 9902556110, 8087764454 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರಾದ ಸುರೇಶ್ ರಾಥೋಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.